“ಶ್ರೀ ಮಠದ ಸಂಘಟನೆಯನ್ನು ಬಲ ಪಡಿಸುವುದೇ ಜೀವನದ ಗುರಿ” : ದೇವಿಕಾ ಶಾಸ್ತ್ರಿ
ತವರುಮನೆ ಪೆರ್ನಾಜೆ ಮನೆತನದವರು ಬಹಳ ಹಿಂದಿನಿಂದಲೂ ಏಳು ಗ್ರಾಮಗಳ ಗುರಿಕ್ಕಾರರಾದುದರಿಂದ ಬೆಳ್ತಂಗಡಿ ಸಮೀಪದ ಪಿಲಿಗೂಡಿನಲ್ಲಿರುವ ಮಾತೃತ್ವಮ್ ಮಹಾಮಂಡಲ ಸಂಚಾಲಕಿಯಾಗಿರುವ ದೇವಿಕಾ ಶಾಸ್ತ್ರಿ ಅವರಿಗೆ ಬಾಲ್ಯದಿಂದಲೇ ಶ್ರೀಮಠದ ಸಂಪರ್ಕ ದೊರಕಿತು. “ನಾನು ಪುಟ್ಟ ಬಾಲಕಿಯಾಗಿದ್ದಾಗ ದೊಡ್ಡ ಗುರುಗಳು ಸುಮಾರು ಒಂದು ತಿಂಗಳಷ್ಟು ಸಮಯ ನಮ್ಮಲ್ಲಿ ಮೊಕ್ಕಾಂ ಹೂಡಿದ್ದರು. ಆಗ ನಾನು ಅತೀವ ಕುತೂಹಲ, ಶ್ರದ್ಧೆಗಳಿಂದ ನಿತ್ಯವೂ ಶ್ರೀಕರಾರ್ಚಿತ ಪೂಜೆಯನ್ನು ನೋಡುತ್ತಿದ್ದೆ. ಆಗಲೇ ಮನಸ್ಸಿನಲ್ಲಿ ಶ್ರೀಗುರುಗಳ ಬಗ್ಗೆ, ಶ್ರೀಮಠದ ಬಗ್ಗೆ ಭಕ್ತಿ ಭಾವ ಬೆಳೆಯಿತು. ಅದುವೇ ಮುಂದಿನ ಸೇವೆಗಳಿಗೆ ಭದ್ರ […]
Continue Reading