ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು – ಸಂಚಿಕೆ-೮
ವ್ಯಾಸಮಹರ್ಷಿಗಳ ರೂಪದ ಬೆಳಕು ಶುಕಮಹರ್ಷಿಗಳ ರೂಪದಿಂದ ಹೊರಹೊಮ್ಮಿ ಅವಿಚ್ಛಿನ್ನ ಗುರುಪರಂಪರೆಯನ್ನು ಮುಂದುವರೆಸಿತು. ಗುರುಪರಂಪರೆಗೆ ಮೆರಗು ನೀಡಿ ಲೋಕ ಬೆಳಗಿದ ಶುಕ ಮುನಿಯ ಪಾತ್ರ ಪರಿಚಯವನ್ನು ಮಾಡಿಕೊಳ್ಳೋಣ. ಶುಕರು ಜನಿಸಿದ್ದು ಅರಣಿಯಲ್ಲಿ. (ಅರಣಿಯೆಂದರೆ ಯಜ್ಞಾಗ್ನಿಯನ್ನು ಸಿದ್ಧಪಡಿಸುವ ಸಾಧನ). ವ್ಯಾಸರು ಅಗ್ನಿಯಂತಹ, ಭೂಮಿಯಂತಹ, ಜಲದಂತಹ, ವಾಯುವಿನಂತಹ, ಅಂತರಿಕ್ಷದಂತಹ ಧೈರ್ಯಹೊಂದಿರುವ ಪುತ್ರಾಪೇಕ್ಷೆಯ ಸುಸಂಕಲ್ಪವ ಹೊತ್ತು ಮಹೇಶ್ವರನ ಕುರಿತು ದಿವ್ಯಂಶತವರ್ಷಗಳ ದೀರ್ಘತಪಸ್ಸನ್ನಾಚರಿಸುತ್ತಾರೆ. ತತ್ಫಲವಾಗಿ ಸಾಕ್ಷಾತ್ ಪರಮೇಶ್ವರನೇ ಪ್ರತ್ಯಕ್ಷನಾಗಿ ಅಗ್ನಿಯಂತಹ, ವಾಯುವಿನಂತಹ, ಭೂಮಿಯಂತಹ, ಜಲದಂತಹ ಶುದ್ಧವಾದ ಮಹಾತ್ಮನಾದ ಸುತ ಜನಿಸುವನೆಂದು ವರ ದಯಪಾಲಿಸುತ್ತಾನೆ. ವರ […]
Continue Reading