ಕಾಮಿಡಿ ಲೋಕದ ಪ್ರಚಂಡ ಅನೂಪ್
ದಕ್ಷಿಣ ಭಾರತದ ಪ್ರಸಿದ್ಧ ವಾಹಿನಿ ಜೀ ಕನ್ನಡ ವಾಹಿನಿ ನಡೆಸುವ ಜನಪ್ರಿಯ ಕಾಮಿಡಿ ಶೋ ‘ಡ್ರಾಮಾ ಜ್ಯೂನಿಯರ್ಸ್’. ಇಂತಹ ಜನಪ್ರಿಯ ಶೋನಲ್ಲಿ ತನ್ನ ಹಾಸ್ಯದ ಮೂಲಕ ಗಮನ ಸೆಳೆದ ಪ್ರತಿಭೆ ಅನೂಪ್ ರಮಣ ಎನ್.ಎಂ. ಗಡಿನಾಡು ಕಾಸರಗೋಡಿನ ಮುಳ್ಳೇರಿಯಾದ ಮಹಾಲಿಂಗೇಶ್ವರ ಎನ್. ಮತ್ತು ಪದ್ಮಾ ಕೆ. ದಂಪತಿಯ ಪುತ್ರ ಅನೂಪ್ ರಮಣ ಈ ಅಪರೂಪದ ಸಾಧಕ. ಅವಕಾಶವೇ ಅನಿರೀಕ್ಷಿತ! ಚಿಕ್ಕವನಿದ್ದಾಗಲೇ ಯಕ್ಷಗಾನ ಕಲೆಯತ್ತ ಆಕರ್ಷಿತನಾಗಿದ್ದ ಅನೂಪ್, ಆಗಲೇ ಯಕ್ಷಗಾನದ ಹಾಸ್ಯ ಪ್ರಸಂಗಗಳನ್ನು ಅನುಕರಿಸಲು ತೊಡಗಿದ್ದ. ಶ್ರೀಭಾರತೀ ವಿದ್ಯಾಪೀಠದ […]
Continue Reading