ಗುರು ಚರಣಕೆ ಶರಣು : ವಿಜಯಲಕ್ಷ್ಮಿ ಅಂಗಡಿ (ಪ್ರತಿಭಾ ಅಂಗಡಿ)
ಶ್ರೀ ಗುರುಗಳ ಗೋವಿನ ಬಗ್ಗೆ ಇರುವ ಕಾಳಜಿಯ ಪ್ರೇರಣೆ, ಶ್ರೀ ಗುರು ವಚನದ ಮೇಲಿನ ಶ್ರದ್ಧೆ, ಬಾಲ್ಯದಿಂದಲೂ ಗೋವಿನ ಮೇಲೆ ಇದ್ದಂತಹ ಪ್ರೀತಿ ಇವುಗಳ ಪ್ರೇರಣೆಯಿಂದ ಮಾಸದ ಮಾತೆಯಾಗಿ ಸೇವೆ ಗೈಯಲು ಮುಂದೆ ಬಂದೆ. ಶ್ರೀ ಗುರುಗಳ ಅನುಗ್ರಹದಿಂದ ನಿರೀಕ್ಷೆಗೂ ಮುನ್ನವೇ ಗುರಿ ಸೇರಿದ ಸಾರ್ಥಕ ಭಾವ ಮನದಲ್ಲಿ ಮೂಡಿದೆ ಎನ್ನುತ್ತಾರೆ ಕರ್ಕಿ ಹೊನ್ನಾವರ ಮೂಲದ ಪ್ರಸ್ತುತ ಶಿರಸಿಯಲ್ಲಿ ವಾಸ್ತವ್ಯವಿರುವ ವಿಜಯಲಕ್ಷ್ಮಿ ಅಂಗಡಿ ಅವರ ಮಾತುಗಳು. ಸಿದ್ಧಾಪುರ ಮಂಡಲದ ಅಂಬಾಗಿರಿ ವಲಯದ ವಿಜಯಲಕ್ಷ್ಮಿ ಅವರು ಮಾಸದ ಮಾತೆಯಾಗಿ […]
Continue Reading