ಶ್ರೀಮಠದ ಸೇವೆ ಬದುಕಿನ ಪಲ್ಲವಿ: ಭಾರತೀ ಕೊಡಿಪ್ಪಾಡಿ
ಭಾರತಿ ಅವರ ಮಕ್ಕಳಿಬ್ಬರೂ ಉನ್ನತ ಪದವಿ ಗಳಿಸಿ ಉದ್ಯೋಗ ನಿರತರು. ಅಮ್ಮನೆಂದರೆ ಅವರಿಗೆ ವಿಪರೀತ ಪ್ರೀತಿ. ತಾಯಿಯ ಇಚ್ಛೆ ಮೀರಿದವರಲ್ಲ. ಇಂಥಹ ತುಂಬು ಪ್ರೀತಿಯ ವಾತಾವರಣವಿರುವ ಕುಟುಂಬವಿದ್ದರೂ ಅವರು ಬಯಸಿದ್ದು ಸರಳ ಜೀವನವನ್ನು, ಗೋಸೇವೆಯನ್ನು,ಅದರಲ್ಲೂ ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿರುವ ಗೋವುಗಳ ಸೇವೆಯನ್ನು. ಶ್ರೀಮಠಕ್ಕೆ ಬರುವ ಅತಿಥಿಗಳನ್ನು ಉಪಚರಿಸುತ್ತಾ ,ಗೋಶಾಲೆಯಲ್ಲಿರುವ ಹಸುಗಳ ಸೇವೆ ಮಾಡುತ್ತಾ ನಿಸ್ವಾರ್ಥ ಸೇವೆಯಲ್ಲಿ ಸಾರ್ಥಕತೆ ಕಂಡುಕೊಂಡವರು. ಪಡಾರು ಪಿ.ಕೆ.ನಾರಾಯಣ ಭಟ್ ಹಾಗೂ ಲಕ್ಷ್ಮಿ ಅಮ್ಮ ದಂಪತಿಗಳ ಪುತ್ರಿಯಾದ ಇವರು ಚೆಕ್ಕೆಮನೆ ಮೂಲದ ಸುಳುಗೋಡು ಚಂದ್ರಶೇಖರ […]
Continue Reading