ಚದುರಂಗ ಚತುರೆ ದೀಪ್ತಿಲಕ್ಷ್ಮೀ
ದೀಪ್ತಿಲಕ್ಷ್ಮೀ ಕನ್ನೆಪ್ಪಾಡಿ, ಇದು ಪುತ್ತೂರು ಭಾಗದಲ್ಲಿ ಆಗ್ಗಿದ್ದಾಂಗೆ ಕೇಳಿ ಬರುವ ಹೆಸರು. ಚದುರಂಗ (ಚೆಸ್) ಆಟದಲ್ಲಿ ಆಗ್ಗಾಗೆ ತನ್ನದೇ ಆದ ಹೊಸ ಇತಿಹಾಸ ಬರೆಯುತ್ತಿರುವ ಅಸಾಧಾರಣ ಗ್ರಾಮೀಣ ಪ್ರತಿಭೆ. ಪುತ್ತೂರು ತಾಲೂಕಿನ ಚಿಕ್ಕಮುಂಡೇಲು ನಿವಾಸಿ ಶಂಕರಪ್ರಸಾದ್ ಮತ್ತು ಉಷಾ ಪ್ರಸಾದ್ ದಂಪತಿಯ ಮಗಳು ದೀಪ್ತಿಲಕ್ಷ್ಮೀ ಈಗಾಗಲೇ ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾಳೆ. ಈವರೆಗೆ ಹಲವಾರು ಟೂರ್ನಿಯಲ್ಲಿ ಭಾಗವಹಿಸಿದ್ದಾಳೆ. ಅಣ್ಣನೇ ಸ್ಪೂರ್ತಿ: ಸಣ್ಣವಳಿದ್ದಾಗ ಅಣ್ಣ ಶ್ಯಾಮ್ಪ್ರಸಾದ್ನೊಂದಿಗೆ ಪ್ರತಿದಿನ ಚೆಸ್ ಆಡುತ್ತಿದ್ದ ದೀಪ್ತಿಲಕ್ಷ್ಮೀಗೆ, ದಿನ ಕಳೆದಂತೆ […]
Continue Reading