ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ-೫
ಬ್ರಹ್ಮರ್ಷಿ ಶಕ್ತಿ ಅದೃಶ್ಯಂತಿಯರ ಪುತ್ರ ಬ್ರಹ್ಮರ್ಷಿ ಪರಾಶರ. ವಂಶವೇ ನಶಿಸಿಹೋಗುವಾಗ ಕುಲವನ್ನು ಕಾಪಾಡಿ ವಂಶ ಬೆಳಗಿದ ಮಹಾಮುನಿ. ವಿಧಿಯಾಟದಂತೆ ತಮ್ಮ ನೂರು ಮಕ್ಕಳನ್ನೂ ಕಳೆದುಕೊಂಡು ಲೋಕನಿಯಮದಂತೆ ಮಹಾ ದುಃಖದಲ್ಲಿ ಮುಳುಗಿದ ವಸಿಷ್ಠರು ಆತ್ಮಹತ್ಯೆಗೆ ಮುಂದಾದಾಗ ಅವರಿಗೆ ತಿಳಿದ ಸಂಗತಿ ಸೊಸೆ ಅದೃಶ್ಯಂತಿ ಗರ್ಭವತಿ. ಆ ಗರ್ಭಸ್ಥ ಶಿಶು ವಸಿಷ್ಠರಿಗೆ ಬದುಕಿಗೆ ಭರವಸೆಯ ಬೆಳಕ ನೀಡಿ, ಅವರ ಸಾವನ್ನು ತಡೆದು ಜಯಿಸಿದ್ದಕ್ಕೆ ಅವರೇ ( ವಸಿಷ್ಠರೇ) ‘ಪರಾಶರ’ ಎಂಬ ನಾಮಕರಣವನ್ನು ಮಾಡಿದರು. ಮಗು ಹುಟ್ಟಿದ ಮೇಲೆ ವಸಿಷ್ಠರೇ ತಮ್ಮ […]
Continue Reading