ಗೋಮಾತೆಯ ಮೇಲಿನ ಮಮತೆಯಿಂದ ಮಾಸದ ಮಾತೆಯಾದೆ: ಚಂದ್ರಮತಿ ಹೆಗಡೆ
ಬಾಲ್ಯದಿಂದಲೇ ಗೋವುಗಳ ಮೇಲೆ ವಿಶೇಷ ಪ್ರೀತಿ. ತವರುಮನೆಯಲ್ಲಿ ಹಸುಗಳ ಒಡನಾಟದ ನಡುವೇ ಬೆಳೆದವರು. ಮುಂದೆ ವಿದ್ಯಾಭ್ಯಾಸ, ಸರಕಾರಿ ಉದ್ಯೋಗ, ಮದುವೆ, ಮಕ್ಕಳು ಎಂದು ಜೀವನದ ಹಲವಾರು ಜವಾಬ್ದಾರಿಯುತ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವಾಗ ಗೋ ಸಾಕಣೆ ಇಷ್ಟವಿದ್ದರೂ ಅನಿವಾರ್ಯ ಕಾರಣಗಳಿಂದಾಗಿ ಆ ಕಡೆಗೆ ಗಮನ ನೀಡಲು ಆಗಲಿಲ್ಲ. ಆದರೂ ಶ್ರೀ ಮಠದ ಸಂಪರ್ಕಕ್ಕೆ ಬಂದ ನಂತರ ಗೋವುಗಳ ಸಾಂಗತ್ಯ ಮತ್ತೆ ದೊರಕಿತು. ಶ್ರೀ ಸಂಸ್ಥಾನದವರ ಗೋಸಂರಕ್ಷಣಾ ಕಾರ್ಯಗಳು ಮನಸ್ಸಿಗೆ ಬಹಳ ಆಪ್ತವಾಯಿತು. ಗೋಸ್ವರ್ಗ ನಿರ್ಮಾಣದ ನಂತರ ಅಲ್ಲಿನ ಒಂದು […]
Continue Reading