ಪ್ರಾತಃಸ್ಮರಣೀಯರಾದ ಶ್ರೀಸಿದ್ಧಗಂಗಾಶ್ರೀಗಳು ಗಂಗಾಸಿದ್ಧಿಯನ್ನು ಪಡೆದು ಗಂಗಾಧರನ ಸಾಯುಜ್ಯವನ್ನು ಪಡೆದರು..!!! ಈ ಪೃಷ್ಠಭೂಮಿಯಲ್ಲಿ ಅವರಿಗೊಂದು ಶ್ರದ್ಧಾಂಜಲಿವಾಕ್ಯ
ನಮ್ಮ ಭಾರತದ ಭೂಷಣವೇ ಸಂತರು..!! ಸ್ವಂತಕ್ಕಾಗಿ ಏನನ್ನೂ ಇಟ್ಟುಕೊಳ್ಳದೇ ಸಮಾಜಕ್ಕಾಗಿ ಸರ್ವಸ್ವವನ್ನೂ ಧಾರೆಯೆರೆಯುವ ದೈವೀಶಕ್ತಿಯ ಖನಿಗಳು ಸಂತರು…!!! ರಾಮ-ಕೃಷ್ಣರು ನಡೆದಾಡಿದ ಈ ಭೂಮಿಯಲ್ಲಿ ಸಂತರೇ ನಡೆದಾಡಿದರೆ ಚೆಂದ…!!! ಯಾಕೆ..? ಸಂತರಾಗಿ ಮಾರ್ಪಡುವುದೇ ತಮ್ಮ ಆಂತರಂಗಿಕಸಾಧನೆಯಿಂದ..!!! ಆ ಆಂತರಂಗಿಕಸಾಧನೆಯೇ ಲೋಕಕ್ಷೇಮಕ್ಕಾಗಿ ವಿನಿಯೋಗಿಸಲ್ಪಡುತ್ತದೆ..!!! ಭಗವಾನ್ ವೇದವ್ಯಾಸರಿಂದ ಆಚಾರ್ಯಶಂಕರರ ವರೆಗೆ, ಶಂಕರಾದಿಗಳಿಂದ ವಿವೇಕಾನಂದರ ವರೆಗೆ ಅನೇಕ ಸಂತ-ಮಹಾಂತರು ದೇಶಕ್ಕೆ ವಿಶೇಷವಾದ ಶೋಭೆಯನ್ನು ತಂದಿಟ್ಟರು..!!! ತದನಂತರದ ಕಾಲದಲ್ಲಿ ಶಾಂಕರಪರಂಪರೆಯಲ್ಲಿ ಹಾಗೂ ಜಂಗಮಪರಂಪರೆಯಲ್ಲಿ ಬಂದ ಅನೇಕ ಸಂತರು-ಪೀಠಾಧಿಪತಿಗಳು ದೇಶಕ್ಕಾಗಿ ತನುವನ್ನು ತೆತ್ತರು…!!! ಪ್ರಕೃತ […]
Continue Reading