ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು – ಸಂಚಿಕೆ -೨
ಅರಿವು ಗುರುಪರಂಪರಾನುಗತವಾಗಿ ಹರಿದು ಬಂದಿದ್ದೆನಿತು ಎಂದು ಅವಲೋಕಿಸುತ್ತಾ ಹೋದರೆ ಈ ಪ್ರಶ್ನೆಗಳೆಲ್ಲಾ ಮನಸ್ಸಿನಲ್ಲಿ ಮೂಡುತ್ತದೆ..ಅರಿವೇಕೆ ಅವಿಚ್ಛಿನ್ನ ಗುರುಪರಂಪರೆಯಲ್ಲಿಯೇ ಹರಿದು ಬರಬೇಕು..? ಅದರ ಔಚಿತ್ಯವಾದರೂ ಏನು..? ಸ್ವಯಂ ಸಾಧನೆಯಿಂದ ಕಂಡುಕೊಳ್ಳಬಹುದಲ್ಲವೇ ಎಂದೆಲ್ಲ ಅನಿಸಿದರೆ…ಅದಕ್ಕೆ ಪ್ರತ್ಯುತ್ತರವಿಷ್ಟೆ..ಗುರು ಮಾಡಿಸುವ ಅರಿವಿನ ದರ್ಶನ ಸುಲಿದಿಟ್ಟ ಬಾಳೆಹಣ್ಣಿನಂತೆ. ರಾಮಕೃಷ್ಣ ಪರಮಹಂಸರೇ ಹೇಳುವಂತೆ ಜ್ಞಾನಿ ತರಗೆಲೆಯಂತೆ ಅವನು ತಾನೊಬ್ಬ ತೇಲಿಕೊಂಡು ದಾಟಬಲ್ಲ. ಆದರೆ ಇನ್ನೊಬ್ಬರನ್ನು ಹೊತ್ತೊಯ್ಯಲಾರ. ಅದೇ ಗುರುವೊಬ್ಬ ನೌಕೆಯಂತೆ. ಶರಣಾಗತರಾದ ಶಿಷ್ಯರನ್ನು ತನ್ನ ಮೇಲೆ ಹೊತ್ತೊಯ್ಯಬಲ್ಲ. ಪಂಡಿತನನ್ನು, ಪಾಮರನನ್ನು ಒಟ್ಟಿನಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ […]
Continue Reading