ನಿರಂತರ ಮಠದ ಸಂಪರ್ಕವೇ ಗೋ ಸೇವೆಗೆ ಪ್ರೇರಣೆ: ಜ್ಯೋತಿಲಕ್ಷ್ಮಿ ಅಮೈ
“ಸುಮಾರು ಎರಡು ದಶಕಗಳಿಂದ ಶ್ರೀ ಮಠದ ನಿರಂತರ ಸಂಪರ್ಕವಿದೆ ಮಾತ್ರವಲ್ಲದೆ ಮಹಿಳಾ ಪರಿಷತ್ ಇರುವಾಗಲೇ ವಿವಿಧ ಸೇವಾ ಪ್ರಧಾನೆಯಾಗಿ ಕಾರ್ಯನಿರ್ವಹಿಸಿದ ಅನುಭವವೂ ಇರುವುದರಿಂದ ಶ್ರೀ ಮಠದ ಗೋ ಸೇವಾ ಯೋಜನೆಯಾದ ಮಾತೃತ್ವಮ್ ಮೂಲಕ ಮಾಸದ ಮಾತೆಯಾಗಿ ಸ್ವಯಂ ಇಚ್ಛೆಯಿಂದ ಸೇರಿದೆ” ಎನ್ನುವ ಜ್ಯೋತಿಲಕ್ಷ್ಮಿ ಅಮೈ ಅವರು ಪ್ರಸ್ತುತ ಮಂಗಳೂರು ಮಂಡಲದ ಮಾತೃ ಪ್ರಧಾನೆಯಾಗಿದ್ದಾರೆ. ಮುದ್ರಜೆ ಗೋವಿಂದ ಭಟ್, ಪಾರ್ವತಿ ಅಮ್ಮ ದಂಪತಿಗಳ ಪುತ್ರಿಯಾಗಿರುವ ಇವರು ಕೇಪು ವಲಯದ ಅಡ್ಯನಡ್ಕ ಸಮೀಪದ ಅಮೈ ಯಲ್ಲಿರುವ ಡಾ. ಕೃಷ್ಣಮೂರ್ತಿ ಅವರನ್ನು […]
Continue Reading