ಗೋ ಸೇವೆಯಲ್ಲಿ ಸಾರ್ಥಕತೆ ಇದೆ: ಶೋಭಾ ಲಕ್ಷ್ಮಿ ಬಂಗಾರಡ್ಕ
ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠವೇರಿದ ನಂತರ ನಿರಂತರ ಮಠದ ಸಂಪರ್ಕದಲ್ಲಿದ್ದ ಕುಟುಂಬ ಬಂಗಾರಡ್ಕದ ಶೋಭಾಲಕ್ಷ್ಮಿ ಇವರದ್ದು. ಉಪ್ಪಿನಂಗಡಿ ಮಂಡಲದ ಕಬಕ ವಲಯದ ಈಗ ಪುತ್ತೂರು ಸಮೀಪದ ಕೊಡಿಪ್ಪಾಡಿಯಲ್ಲಿ ವಾಸಿಸುತ್ತಿರುವ ಬಂಗಾರಡ್ಕ ಜನಾರ್ದನ ಭಟ್ ಅವರ ಪತ್ನಿ ಶೋಭಾಲಕ್ಷ್ಮಿ ಬಂಗಾರಡ್ಕ .ಏಕೈಕ ಪುತ್ರ ಎಂ.ಬಿ.ಬಿ.ಎಸ್.ಮುಗಿಸಿ, ಎಂ.ಎಸ್ ಮಾಡುತ್ತಿದ್ದಾನೆ. ಸಾಹಿತ್ಯ, ಸಂಗೀತ ಸಹಿತ ಎಲ್ಲಾ ಕಲೆಗಳಲ್ಲೂ ಆಸಕ್ತಿ ಇರುವ ಶೋಭಾಲಕ್ಷ್ಮಿ ಗೆ ಆಧ್ಯಾತ್ಮಿಕ ವಿಚಾರದತ್ತ ಹೆಚ್ಚಿನ ಸೆಳೆತ. ತವರುಮನೆ ನಿಡುಗಳದಲ್ಲೂ ಗೋಸಾಕಣೆ ಇದ್ದುದರಿಂದ ಗೋವಿನ ಮೇಲಿನ ಮಮತೆ […]
Continue Reading