ವಿಧಿಮುನಿಯೆ ಆರನಾವಂಕದಲಿ ಬರಿಸದು!
ಸ್ವರ್ಣವಲ್ಲೀ ಮಠದಲ್ಲಿ ನಿನ್ನೆ ಒಂದು ಕಾರ್ಯಕ್ರಮವಿತ್ತು.. “ಶಂಕರ ನಮನ” ಮತ್ತು “ಶಂಕರ ಭಾಷ್ಯಮೃತ ವಾಹಿನೀ ಪ್ರವಚನಮಾಲಿಕೆಗಳ ಸಮಾರೋಪ” – ಬಹಳ ಗೌರವಯುತವಾದ ಕಾರ್ಯಕ್ರಮಗಳು. ಯತಿತ್ರಯರ ಸಾನ್ನಿಧ್ಯ ಕಾರ್ಯಕ್ರಮದ ಮೆರುಗನ್ನು ಇನ್ನೂ ಹೆಚ್ಚಿಸಬೇಕಿತ್ತು. ನಾಲ್ಕನೆಯ ಶಂಕರಾಚಾರ್ಯರ ಅಧಿಕೃತ ರಾಯಭಾರಿ ಬೇರೆ ಉಪಸ್ಥಿತರಾಗಿದ್ದರು. ಆಮೇಲೆ? ಅಲ್ಲೇ ಇರೋದು.. ರಾಮಚಂದ್ರಾಪುರಮಠದ ಮೇಲೆ, ಶ್ರೀಗಳ ಮೇಲೆ ವ್ಯವಸ್ಥಿತವಾದ ಆಕ್ರಮಣಗಳನ್ನು ಪ್ರತ್ಯಕ್ಷವಾಗಿಯೂ, ಪರೋಕ್ಷವಾಗಿಯೂ ನಡೆಸಿದ್ದ, ನಡೆಸುತ್ತಿರುವ ಪ್ರಮುಖರೆಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಯಾರೂ ಭಾಗವಹಿಸಬಹುದು, ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲೇ ಬೇಕೆ? ರಾಮಚಂದ್ರಾಪುರ ಮಠದ […]
Continue Reading