“ನೀನಾರಿಗಾದೆಯೋ ಎಲೆ ಮಾನವ” : ರಾಮಕೃಷ್ಣ ಹೆಗಡೆ ಕಲ್ಲಬ್ಬೆ
ಗೋವಿನ ಪ್ರಸ್ತುತ ಪರಿಸ್ಥಿತಿ ನೋಡುವಾಗ, ಗೋವಿನ ಜನ್ಮ ಯಾರಿಗೂ ಬಾರದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವ ದಿನ ಬಂದಿದೆ ಎಂದು ಅನಿಸುತ್ತದೆ. ಭಾರತ ಉದ್ದಗಲಕ್ಕೂ ಎಲ್ಲಿ ನೋಡಿದರೂ, ನಮ್ಮ ಜಗಜ್ಜನನಿ ಗೋಮಾತೆಗೆ ಚಿತ್ರಹಿಂಸೆ ಕೊಡುವಷ್ಟು ಬೇರೆಯಾವ ಜೀವಿಗೂ ಕೊಡುವುದಿಲ್ಲವೇನೋ, ಅಷ್ಟು ಕ್ರೌರ್ಯದಿಂದ ಗೋಮಾತೆಯನ್ನು ನಡೆಸಿಕೊಳ್ಳಲಾಗುತ್ತಿದೆ. ಇದಕ್ಕೆ ಕಾರಣ ಗೋವುಗಳ ಮೇಲಿನ ಕ್ರೌರ್ಯವನ್ನು ನೋಡಿಯೂ ನೋಡದಂತಿರುವ ಬಹುತೇಕ ಭಾರತೀಯರ ಮೌನ. ದಿನದಿಂದ ದಿನಕ್ಕೆ ಗೋಮಾತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ದುಡ್ಡು ಕೊಟ್ಟರೆ ನಮಗೆ ಏನು ಬೇಕೋ ಅದು ಸಿಗುತ್ತದೆ ಎನ್ನುವ ಪಟ್ಟಣ […]
Continue Reading