ಉತ್ತಮ ವಿದ್ಯಾರ್ಥಿ – ಒಳ್ಳೆಯ ವಿದ್ವಾಂಸ
ಈ ನಿಲುವೇ ಸೊಗಸು ಈ ನುಡಿಯೇ ಚೆಂದ. ತೀಕ್ಷ್ಣ ನೋಟ. ಅಸಂದಿಗ್ಧ ಭಾವಸ್ಫುರಣೆಯ ಮನೋಧೋರಣೆಯನ್ನು ಸಹಜವಾಗಿ ಹೊರ ಹೊಮ್ಮಿಸುವ ದೇಹಧರ್ಮ, ಒಪ್ಪ ಓರಣವಾದ ವಸನ, ಆರಂಭದಲ್ಲಿ ತುಸು ಹೆಚ್ಚು ಗಂಭೀರವೇನೋ ಎಂದು ಕಾಣುವಂತಿದ್ದರೂ, ಮೃದುವಾದ ಹಾಗೂ ಶೋಧಕತನದ ಮನಸ್ಸು, ಭಾವಶುದ್ಧ ಚರ್ಯೆ, ಸಾಂಘಿಕ ಚಟುವಟಿಕೆಯಲ್ಲಿದ್ದು ಆನಂದ ಅನುಭವಿಸುವ ಸಹಜತೆ, ಹೃದ್ಗತ ಅಭಿಪ್ರಾಯದ ಅಭಿವ್ಯಕ್ತಿಯಲ್ಲಿ ನಿರ್ಮೋಹ ಖಚಿತತೆ – ಈ ರೀತಿಯ ಗುಣಸ್ವಭಾವಗಳಿಂದ ಮೇಳವಿಸಿಕೊಂಡಿರುವ ಸಹೃದಯ ವಿದ್ವದ್ವರ ಕೆರೇಕೈ ಉಮಾಕಾಂತ ಭಟ್ಟರು. ಜೀವನದಲ್ಲಿ ಆರವತ್ತು ಸಂವತ್ಸರಗಳನ್ನು […]
Continue Reading