ಜ್ಞಾನದ ದೀಪ ‘ಧರ್ಮ ಭಾರತೀ’ : ವಿದ್ಯಾರವಿಶಂಕರ್ ಯೇಳ್ಕಾನ, ಪುತ್ತೂರು
ಇಡೀ ವಿಶ್ವಕ್ಕೆ ಧಾರ್ಮಿಕತೆ, ಆಧ್ಯಾತ್ಮಿಕತೆ, ಆಚಾರ, ವಿಚಾರ, ಸಂಸ್ಕೃತಿಗಳ ಭೋದಿಸಿದ ಭಾರತ ಇಂದು ದೇವರು – ಧರ್ಮಗಳಿಂದ ದೂರ ಸರಿಯುತ್ತಾ ಇದೆ. ಆಧುನಿಕ ಸಂಸ್ಕೃತಿ, ತಂತ್ರಜ್ಞಾನಗಳ ಬೆನ್ನೆತ್ತಿ, ಸನಾತನ ಧರ್ಮ, ಸಂಸ್ಕೃತಿ, ಕಲೆಗಳ ಮರೆತು ನಾಶದಂಚಿಗೆ ಸಾಗುತ್ತಾ ಇದೆ. ಹೀಗೆ ಕಲಿಯುಗದಲ್ಲಿ ಇಂದು ಧರ್ಮ ಹಂತ ಹಂತವಾಗಿ ಮರೆಯಾಗುತ್ತಾ ಅಧರ್ಮ ತಾಂಡವವಾಡುತ್ತಿದೆ. ಇಂತಹ ಈ ಸಂದಿಗ್ಧ ಕಾಲದಲ್ಲಿ ನಮ್ಮ ಸನಾತನ ಧರ್ಮ, ಸಂಸ್ಕೃತಿ, ಆಚಾರ ವಿಚಾರ, ಸಂಪ್ರದಾಯಗಳನ್ನು ಜನಮಾನಸಕ್ಕೆ ಪರಿಚಯಿಸುವ ಅಗತ್ಯವನ್ನರಿತ ನಮ್ಮ […]
Continue Reading