ಮಠದ ಮೂಲ ಕಥೆ – ಮೂಲ ಮಠದ ಕಥೆ – ೩ : ಮಹೇಶ ಎಳ್ಯಡ್ಕ
ಆಚಾರ್ಯ ಶಂಕರರಿಂದ ಪರಂಪರೆಯು ಆರಂಭಗೊಂಡಿತು. ಸುರೇಶ್ವರಾಚಾರ್ಯರ ಮೂಲಕ ವಿದ್ಯಾನಂದಾಚಾರ್ಯರು ಪ್ರಥಮ ಪೀಠಾಧಿಪತಿಗಳಾದರು. ವಿದ್ಯಾನಂದರ ತರುವಾಯ ಚಿದ್ಭೋದಭಾರತೀ ಶ್ರೀಗಳವರು, ಅವರ ಶಿಷ್ಯರು ನಿತ್ಯಾನಂದಭಾರತೀ ಶ್ರೀಗಳು, ಅವರ ಶಿಷ್ಯರು ನಿತ್ಯಬೋಧಘನೇಂದ್ರಭಾರತೀ ಶ್ರೀಗಳು ಹೀಗೇ ಸಾಗುತ್ತದೆ ಶಾಂಕರ ಪರಂಪರೆ. ಹನ್ನೊಂದನೆಯ ಪೀಠಾಧಿಪತಿಗಳಾದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು (ಪರಂಪರೆಯ ಪ್ರಥಮ ರಾಘವೇಶ್ವರಭಾರತೀ ಶ್ರೀಗಳು, ಶಾ.ಶಕೆ 1386) ಯೋಗ್ಯ ವಟುವನ್ನು ಶಿಷ್ಯರನ್ನಾಗಿ ಸ್ವೀಕರಿಸಿ, ತಮ್ಮ ಆರಾಧ್ಯದೈವ ಶ್ರೀರಾಮಚಂದ್ರನ ಹೆಸರನ್ನೇ ನಾಮಕರಣ ಮಾಡಿ ಯೋಗಪಟ್ಟವನ್ನು ಅನುಗ್ರಹಿಸುತ್ತಾರೆ. ಶ್ರೀಶ್ರೀರಾಮಚಂದ್ರಭಾರತೀ ಶ್ರೀಗಳ ಪ್ರೌಢಿಮೆ ಮತ್ತು ಧರ್ಮಬೋಧೆಗಳು ಕೆಳದಿ ಚೌಡಪ್ಪನಾಯಕನ […]
Continue Reading