” ಸಾಟಿಯಿಲ್ಲದ ಸಂತಸ ದೊರಕುವುದು ಶ್ರೀಮಠದ ಸೇವೆಯಿಂದ ” : ಚಂದ್ರಕಲಾ ವಡ್ವ
” ನನ್ನ ಬಾಲ್ಯದಲ್ಲಿ ತವರುಮನೆಗೆ ಹಿರಿಯ ಗುರುಗಳ ಆಗಮನವಾಗಿತ್ತು. ಮದುವೆಯಾಗಿ ಸೇರಿದ್ದು ಗುರಿಕ್ಕಾರರ ಮನೆತನಕ್ಕೆ. ಹಾಗಾಗಿ ಶ್ರೀಮಠದ ಸಂಪರ್ಕ ಸಹಜವಾಗಿಯೇ ನನಗೆ ಲಭಿಸಿತು. ನಮ್ಮ ಯಜಮಾನರಿಗೂ ಹಿರಿಯ ಗುರುಗಳಿಗೂ ಬಹಳ ಆತ್ಮೀಯತೆ ಇತ್ತು. ಹಿರಿಯ ಗುರುಗಳ ಚಾತುರ್ಮಾಸ್ಯದ ಸಂದರ್ಭದಲ್ಲಿ ನಾವು ತೀರ್ಥಹಳ್ಳಿಗೂ ಹೋಗಿದ್ದೇವೆ.೩೬ ನೇ ಪೀಠಾಧಿಪತಿಗಳಾದ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನಿಜಕ್ಕೂ ಶ್ರೀಶಂಕರರ ಅವತಾರವೆಂದೇ ನನ್ನ ನಂಬಿಕೆ. ಹಾಗಾಗಿಯೇ ಈ ಇಳಿ ವಯಸ್ಸಿನಲ್ಲೂ ಶ್ರೀಮಠದ ಸೇವೆಗೆ ನನ್ನ ಮೊದಲ ಆದ್ಯತೆ ” ಎಂದವರು ಮಂಗಳೂರು ಮಂಡಲ, ಕೇಪು […]
Continue Reading