ಯುವ ಜನತೆ ಕೃಷಿಯ ಕೊಶಿಯ ತಿಳಿಯೆಕು
ಕೃಷಿ ತೋ ನಾಸ್ತಿ ದುರ್ಭಿಕ್ಷಂ ಜಪತೋ ನಾಸ್ತಿ ಪಾತಕಂ ‘ ಹೇಳಿ ನಮ್ಮ ಹೆರಿಯವು ಹೇಳಿದ್ದು ಕೃಷಿಯ ಮಹತ್ವದ ಬಗ್ಗೆ. ಕೃಷಿ ಇಪ್ಪವ° ಎಂದೂ ಬಡವ° ಅಲ್ಲ. ‘ ಬೇಸಾಯಗಾರ° ಬೇಗ ಸಾಯ° ‘ ಹೇಳುವ ಗಾದೆಮಾತು ಬಪ್ಪಲೆ ಕಾರಣವೂ ಕೃಷಿಕರ ಮೇಗೆ ಇಪ್ಪ ಗೌರವಂದಲೇ. ಮೊದ್ಲಾಣ ಕಾಲಲ್ಲಿ ಜನರ ಶ್ರೀಮಂತಿಕೆಯ ಅಳಕೊಂಡಿದ್ದದೇ ತೋಟ,ಗದ್ದೆ,ಹಟ್ಟಿಲಿಪ್ಪ ದನಗಳ ಸಂಖ್ಯೆಯ ಲೆಕ್ಕ ಹಾಕಿಕ್ಕಿ. ಆದರೆ ಇಂದು ಆ ಸ್ಥಿತಿ ಬದಲಾಯಿದು. ನಮ್ಮ ದೇಶದ ಬೆನ್ನೆಲುಬಾಗಿದ್ದ ಕೃಷಿಯ ಬೆಳೆಗೊಕ್ಕೆ ಇಂದು ಸರಿಯಾದ […]
Continue Reading