” ಶ್ರೀಗುರುಕೃಪೆಯ ಸ್ಪರ್ಶದಿಂದ ಬದುಕಿಗೆ ಹೊಸ ಬೆಳಕು ” – ಚಿತ್ರಾ ಭಟ್ ಬೆಕ್ಕುತ್ತೆ
” ಶ್ರೀಮಠದ ಸಂಪರ್ಕಕ್ಕೆ ಬಂದ ಬಳಿಕ ನನ್ನ ಬದುಕಿನ ಪಥವೇ ಬದಲಾಗಿದೆ. ಕಷ್ಟದ ಸಮಯದಲ್ಲಿ ಶ್ರೀಗುರು ಚರಣಗಳಿಗೆ ಶರಣಾದರೆ ಬೆಳಕಿನ ದಾರಿ ತಾನಾಗಿಯೇ ತೆರೆದುಕೊಳ್ಳುತ್ತದೆ ಎಂಬುದನ್ನು ನಾನು ನನ್ನ ಜೀವನದಲ್ಲೇ ಅನುಭವಿಸಿದ್ದೇನೆ ” ಎಂದು ಭಾವಪೂರ್ಣವಾಗಿ ನುಡಿಯುತ್ತಾರೆ ಹೊನ್ನಾವರ ಮಂಡಲ ಮುಗ್ವಾ ವಲಯದ ಬೆಕ್ಕುತ್ತೆ ರಾಯಭಟ್ರ ಮನೆಯ ಗಣಪತಿ ಭಟ್ ಅವರ ಪತ್ನಿ ಚಿತ್ರಾ ಭಟ್. ಹೊನ್ನಾವರದ ನಾರಾಯಣ ಭಟ್ – ಮಾದೇವಿ ಭಟ್ ದಂಪತಿಗಳ ಪುತ್ರಿಯಾದ ಚಿತ್ರಾ ಭಟ್ ಅವರು ಕಳೆದ ೧೫ ವರ್ಷಗಳಿಂದ […]
Continue Reading