ಹವಿ ಸವಿ ತೋರಣ – ೨೩ ‘ ಪರಾಭವ’ ಸಂವತ್ಸರ ತರಲಿ ಸದಾ ವಿಜಯ
ಮಾವಿನ ಬೇವಿನ ತೋರಣ ಕಟ್ಟು ಬೇವು ಬೆಲ್ಲಗಳನು ಒಟ್ಟಿಗೆ ಕುಟ್ಟು ಜೀವನವೆಲ್ಲಾ ಬೇವು ಬೆಲ್ಲ ಎರಡೂ ಸವಿವವನೇ ಕಲಿ ಮಲ್ಲ.. ರಾಷ್ಟ್ರಕವಿ ಕುವೆಂಪು ಅವರ ಚೆಂದದ ಸಾಲುಗಳ ನೆಂಪು ಮಾಡುವ ಹಾಂಗೆ ಮತ್ತೊಂದು ಯುಗಾದಿ ಹಬ್ಬ ಸಂಭ್ರಮದೊಟ್ಟಿಂಗೆ ಬಂತೇ ಬಂತಿದಾ..! ಚಾಂದ್ರಮಾನ ಪದ್ಧತಿಯ ಪಂಚಾಂಗದ ಪ್ರಕಾರ ಚೈತ್ರ ಶುದ್ಧ ಪ್ರತಿಪದೆಯ ನಾವು ಹೊಸ ವರ್ಷ ಹೇಳಿ ಆಚರಿಸುತ್ತು. ಯುಗ ಯುಗಂಗಳ ಮೊದಲು ಬ್ರಹ್ಮದೇವರು ಸೃಷ್ಟಿ ಕಾರ್ಯ ಸುರು ಮಾಡಿದ ದಿನ ಇದು ಹೇಳಿ ಸಣ್ಣಾದಿಪ್ಪಗ […]
Continue Reading