ಅಕ್ಷಯದ ಅನುಗ್ರಹ – ಮುಷ್ಟಿಭಿಕ್ಷೆ : ಶ್ರೀಮತಿ ಪ್ರಸನ್ನಾ ವಿ. ಚೆಕ್ಕೆಮನೆ ಧರ್ಮತ್ತಡ್ಕ
ಆದಿಶಂಕರರಿಂದ ಸ್ಥಾಪಿಸಲ್ಪಟ್ಟು ಅವಿಚ್ಛಿನ್ನವಾಗಿ ಮುಂದುವರಿದಿರುವ ಶ್ರೀರಾಮಚಂದ್ರಾಪುರಮಠದ ಮೂವತ್ತಾರನೆಯ ಯತಿವರರಾದ ಶ್ರೀರಾಘವೇಶ್ವರಭಾರತೀ ಶ್ರೀಗಳ ಶಿಷ್ಯರು ನಾವು ಎಂಬುದೇ ಮನಸ್ಸಿಗೆ ಪರಮಾಪ್ತವಾದ ವಿಚಾರ. ಸಮಾಜದ ಅಭಿವೃದ್ಧಿಯನ್ನೇ ಪರಮಗುರಿಯನ್ನಾಗಿಸಿಕೊಂಡ ಶ್ರೀಗಳು ಕೈಗೊಂಡಿರುವ ಯೋಜನೆಗಳು ಹಲವಾರು. ಆ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿರುವ ಮಾರ್ಗ ನಿಜಕ್ಕೂ ವಿಶಿಷ್ಟ ಹಾಗೂ ಅದ್ಭುತ. ಸವೆದು ಹೋಗುತ್ತಿದ್ದ ಪ್ರೀತಿ, ವಿಶ್ವಾಸ, ಮಾನವೀಯತೆಯ ಸರಪಣಿಗೆ ಹೊಸ ರೂಪುರೇಷೆ ಕೊಟ್ಟು, ಸಮಾಜದ ಎಲ್ಲರನ್ನೂ ಒಂದೇ ರೀತಿಯ ಮಮತೆಯ ಕೊಂಡಿಯಿಂದ ಬೆಸೆದು, ಶಿಷ್ಯಭಕ್ತರಿಗೆ ಸೂಕ್ತ ಮಾರ್ಗದರ್ಶನವಿತ್ತು, ಸಹಜೀವನದ ಮಹತ್ತ್ವವನ್ನು ಮನಗಾಣಿಸಿ ಧರ್ಮಸ್ಥಾಪನೆಗಾಗಿ […]
Continue Reading