” ನಿರಂತರ ಶ್ರೀಗುರು ಸ್ಮರಣೆಯಿಂದ ಕಷ್ಟಗಳು ದೂರ ” : ಛಾಯಾಮೂರ್ತಿ ಹೊಸನಗರ
” ಬಾಲ್ಯದಿಂದಲೇ ಹಸುಗಳ ಮೇಲೆ ತುಂಬ ಮಮತೆ. ಮನೆಯಲ್ಲಿ ಹಸುಗಳನ್ನು ಸಾಕುತ್ತಿದ್ದೆವು. ಜೊತೆಗೆ ಮೊದಲಿನಿಂದಲೂ ಶ್ರೀಮಠದ ಸೇವೆಯಲ್ಲಿ ಆಸಕ್ತಿ ಹೊಂದಿದವರು ನಾವು.ಹಾಗಾಗಿಯೇ ಶ್ರೀಗುರುಗಳ ನಿರ್ದೇಶಾನುಸಾರವಾಗಿ ದೊರಕಿದ ವಿವಿಧ ರೀತಿಯ ಗೋಸೇವೆಯಲ್ಲಿ ಕೈ ಜೋಡಿಸಿದ್ದೇವೆ. ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡ ಮೇಲೆ ಬದುಕಿನಲ್ಲಿ ಕ್ಷೇಮಾಭಿವೃದ್ಧಿಯ ಪಥ ತೆರೆದುಕೊಂಡಿದೆ ” ಎಂದು ನುಡಿದವರು ರಾಮಚಂದ್ರಾಪುರ ಮಂಡಲ ಹೊಸನಗರ ವಲಯದ ಹೆದ್ಲಿ ನಿವಾಸಿಗಳಾಗಿರುವ ರಾಮಮೂರ್ತಿ ಅವರ ಪತ್ನಿ ಛಾಯಾ ಆರ್. ಮೂರ್ತಿ. ಹೆದ್ಲಿ ಭಾಸ್ಕರ ಭಟ್, ಸರಸ್ವತಿ ದಂಪತಿಗಳ ಪುತ್ರಿಯಾದ ಇವರು ಮಾತೃತ್ವಮ್ […]
Continue Reading