ಶ್ರೀಸಂಸ್ಥಾನದವರ ಅನುಗ್ರಹದ ನೆರಳಿನಲ್ಲಿರುವುದು ಪೂರ್ವಜನ್ಮದ ಸುಕೃತ : ಅನಘಾ ಹೆಗಡೆ, ತುಂಬೆಮನೆ
ಶ್ರೀಮಠದ ಮಹತ್ವಪೂರ್ಣ ಯೋಜನೆಗಳಲ್ಲೊಂದಾದ ‘ ಮಾತೃತ್ವಮ್ ‘ ಮೂಲಕ ಗೋಮಾತೆಯ ಸೇವೆಯಲ್ಲಿ ನಿರತರಾಗಿರುವ ಮಾತೆಯರು ನೂರಾರು. ಶ್ರೀಮಠದ ಸಂಪರ್ಕದಿಂದ, ಸ್ವಯಂ ಪ್ರೇರಣೆಯಿಂದ ಅನೇಕ ಮಂದಿ ಮಾತೆಯರು ಗೋಸೇವೆಗೆ ಮುಂದೆ ಬಂದರೆ , ಹಿರಿಯರ ಮಾರ್ಗದರ್ಶನದ ಮೂಲಕ ಮಾತೃತ್ವಮ್ ಸೇವೆಯಲ್ಲಿ ಕೈಜೋಡಿಸುವ ಮಾತೆಯರು ಅನೇಕ. ಅನಘಾ ಹೆಗಡೆ ತುಂಬೆಮನೆ ಇವರಲ್ಲಿ ಒಬ್ಬರು. ” ಅಜ್ಜ ಆರ್ ಎಸ್ ಹೆಗಡೆ ಹರಗಿಯವರ ಮೂಲಕ ನನಗೆ ಶ್ರೀಮಠದ ಸಂಪರ್ಕ ದೊರಕಿತು. ಅಪ್ಪ ಅಮ್ಮನ ಪ್ರೋತ್ಸಾಹ ನನಗೆ ಪ್ರೇರಣೆಯಾಯಿತು. ಎಳವೆಯಿಂದಲೇ ಶ್ರೀಮಠಕ್ಕೆ ಹೋಗುತ್ತಿದ್ದೇನೆ. […]
Continue Reading