” ಗೋ ಸಂರಕ್ಷಣೆ ಮನುಕುಲದ ಅಸ್ತಿತ್ವಕ್ಕೆ ಅನಿವಾರ್ಯ ” : ಡಾ. ಚಿತ್ರಾ ಎ ಉಡುಪಿ
” ಗೋವು ನಮ್ಮ ಬದುಕಿಗೆ ಅನಿವಾರ್ಯ. ಗೋ ಉತ್ಪನ್ನಗಳ ನಿತ್ಯ ಬಳಕೆಯಿಂದ ಆರೋಗ್ಯ ವೃದ್ಧಿಸುತ್ತದೆ. ಗೋ ಶಕ್ತಿಗೆ ಅವಲಂಬಿತರಾಗಿ ಗೋ ಆಧಾರಿತ ಆರ್ಥಿಕತೆಯು ನವೀಕರಣದಿಂದ ಸುಭದ್ರ ಸಮಾಜ ನಿರ್ಮಾಣ ಸಾಧ್ಯವಿದೆ ” ಎಂಬ ಮಾತುಗಳು ಮಂಗಳೂರು ಮಂಡಲ ಉಡುಪಿ ವಲಯದ ಹಿಳ್ಳೆಮನೆ ಮೂಲದ ಬೊಟ್ರಂಪಾಡಿ ನಿವಾಸಿಗಳಾಗಿರುವ ಡಾ. ವೆಂಕಟಾಚಲಂ ಅವರ ಪತ್ನಿ ಡಾ. ಚಿತ್ರಾ ಅರಮನಡ್ಕ ಅವರದ್ದು. ಮಣಿಪಾಲ ಡೆಂಟಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ ಚಿತ್ರಾ ಅರಮನಡ್ಕದ ಮಹಾಲಿಂಗ ಭಟ್, ಚಂದ್ರಕಲಾ ದಂಪತಿಗಳ ಪುತ್ರಿ. […]
Continue Reading