ಶತಕಂಠ ಗಾಯನ
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಗಳ ಸ್ವಭಾಷಾ ಚಾತುರ್ಮಾಸ್ಯದ ಸೀಮೋಲ್ಲಂಘನ ಕಾರ್ಯಕ್ರಮದ ಅಂಗವಾಗಿ ವಿಷ್ಣುಗುಪ್ತ ವಿಶ್ವವಿದ್ಯಾಲಯ ಅಶೋಕೆ, ಗೋಕರ್ಣದ ವಿದ್ಯಾರ್ಥಿಗಳು ವಿ. ವಿ. ವಿಯ ಗುರುದೃಷ್ಟಿ ಸಭಾಭವನದಲ್ಲಿ ಶತಕಂಠ ಗಾಯನ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ನಡೆಸಿಕೊಟ್ಟರು. ಶ್ರೀ ಸಂಸ್ಥಾನದವರ ದಿವ್ಯ ಉಪಸ್ಥಿತಿಯಲ್ಲಿ ಅವರೇ ರಚಿಸಿದ, ರಾಜೀವ ಪೀಠದಲಿ ರಾರಾಜಿಸುವ ನಮ್ಮ ರಾಜಾಧಿರಾಜ ರಘುನಾಯಕನ ಕಂಡೆ ಮತ್ತು ಪುರಂದರದಾಸರಿಂದ ರಚಿತವಾದ ರಾಮ ನಾಮವ ಹಿಡಿ ಹಿಡಿ ಕಾಮಕ್ರೋಧಗಳ ಬಿಡಿ ಬಿಡಿ ಎಂಬ ಹಾಡುಗಳನ್ನು 150ಕ್ಕೂ ಅಧಿಕ […]
Continue Reading