” ಆತ್ಮಹರ್ಷಕ್ಕೆ ರಹದಾರಿ ಗೋಮಾತೆಯ ಸೇವೆ ” : ಯಶೋದಾ ಜಿ. ಭಟ್ ಎಕ್ಕಡ್ಕ
” ಅನೇಕ ವರ್ಷಗಳಿಂದ ನಮ್ಮ ಮನೆಯಲ್ಲಿ ಹಸುಗಳನ್ನು ಸಾಕುತ್ತಿದ್ದೇವೆ. ಈಗಲೂ ಹತ್ತು ಹನ್ನೆರಡು ಹಸುಗಳಿವೆ. ಹಸು ಸಾಕಣೆ ಹೊರೆ ಎಂದು ತೋರಿದರೂ ಗೋಮಾತೆಯನ್ನು ಪ್ರೀತಿಸುವವರಿಗೆ ಅದು ಹೊರೆಯಲ್ಲ. ಆತ್ಮ ಸಂತೋಷದ ಹಾದಿ ಇದು ” ಎಂದವರು ಉಪ್ಪಿನಂಗಡಿ ಮಂಡಲ ಬೆಳ್ಳಾರೆ ವಲಯದ ಎಕ್ಕಡ್ಕ ಗಣಪತಿ ಭಟ್ ಅವರ ಪತ್ನಿ ಯಶೋದಾ ಭಟ್. ಪುರುಷಬೆಟ್ಟು ಗೋವಿಂದ ಭಟ್ ,ಕಮಲಾವತಿ ದಂಪತಿಗಳ ಪುತ್ರಿಯಾದ ಇವರು ಮಾತೃತ್ವಮ್ ಯೋಜನೆಯ ಮೂಲಕ ಒಂದು ವರ್ಷದ ಗುರಿ ತಲುಪಿದ ಮಾಸದಮಾತೆಯಾಗಿದ್ದಾರೆ. […]
Continue Reading