” ಗೋಮಾತೆಗಾಗಿ ಸಮಾಜ ಒಗ್ಗೂಡಲು ಕಾರಣ ಶ್ರೀಗುರುಗಳು ” : ಪೂರ್ಣಿಮಾ ಈಶ್ವರ ಭಟ್, ಮಂಗಳೂರು
” ಸಮಾಜದ ಒಳಿತಿಗಾಗಿ ಶ್ರೀಗುರುಗಳು ಕೈಗೊಂಡಿರುವ ಅನೇಕ ಯೋಜನೆಗಳಲ್ಲಿ ಅತ್ಯಂತ ಸರಳ,ಸುಲಭವಾಗಿರುವ ಯೋಜನೆ ಮಾತೃತ್ವಮ್. ಶ್ರೀಗುರುಗಳ ಅನುಗ್ರಹವಿದ್ದರೆ ಇದರಲ್ಲಿ ಗುರಿ ತಲುಪುವುದು ಕಷ್ಟಕರವಲ್ಲ. ಇಂದು ಗೋಮಾತೆಯ ಸೇವೆಗಾಗಿ ಸಮಾಜ ಒಂದಾಗುತ್ತಿದೆ ಎನ್ನಲು ಹರ್ಷವಾಗುತ್ತಿದೆ ” ಎಂದವರು ಮಂಗಳೂರು ಮಂಡಲ ಮಧ್ಯ ವಲಯದ ಕಿಳಿಂಗಾರು ಈಶ್ವರ ಭಟ್ ಅವರ ಪತ್ನಿ ಪೂರ್ಣಿಮಾ . ಗೃಹಿಣಿಯಾಗಿರುವ ಇವರು ಗಂಗರಮಜಲು ಈಶ್ವರ ಭಟ್ , ಶಾರದಾ ದಂಪತಿಗಳ ಪುತ್ರಿ. ” ಲಕ್ಷ್ಮೀ ಪ್ರಕಾಶ್ ಹಾಗೂ ಸುಮಾ ರಮೇಶ್ […]
Continue Reading