” ಶ್ರೀಮಠದ ಸೇವೆಯಲ್ಲಿ ದೊರಕುವ ಆನಂದ ವರ್ಣನೆಗೆ ಸಿಗದು ” : ಅದಿತಿ ಬಿ.ಎಸ್.ಭಟ್
” ಹಿರಿಯ ಗುರುಗಳ ಕಾಲದಿಂದಲೂ ಶ್ರೀಮಠದ ಸಂಪರ್ಕವಿದೆ. ಇತ್ತೀಚಿನ ಎರಡು ದಶಕಗಳಿಂದ ಶ್ರೀಮಠದ ಸೇವೆಗೆ ಮತ್ತಷ್ಟು ಅವಕಾಶಗಳು ದೊರಕಿದವು. ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡಾಗ ದೊರಕುವ ಆನಂದವನ್ನು ವರ್ಣಿಸಲು ಸಾಧ್ಯವಿಲ್ಲ. ಅದನ್ನು ಅನುಭವಿಸಿದವರಷ್ಟೇ ತಿಳಿಯಬಲ್ಲರು ” ಎಂದು ನುಡಿದವರು ಪುತ್ತೂರು ಸಮೀಪ ಬಡೆಕ್ಕಿಲ ಮೂಲದ ಪ್ರಸ್ತುತ ಬೆಂಗಳೂರು ದಕ್ಷಿಣ ಮಂಡಲ ಶ್ರೀಗಿರಿನಗರ ವಲಯ ನಿವಾಸಿಗಳಾಗಿರುವ ಡಾ. ಬಿ.ಎಸ್. ಭಟ್ ಅವರ ಪತ್ನಿ ಅದಿತಿ ಭಟ್. ಕನ್ಯಾನ ಕಮ್ಮಜೆಯ ಗಣಪತಿ ಭಟ್ ಪಾರ್ವತಿ ದಂಪತಿಗಳ ಪುತ್ರಿಯಾದ ಇವರು […]
Continue Reading