” ಗೋಸೇವಾ ಮನೋಭಾವವಿದ್ದರೆ ಗುರಿ ತಲುಪುವ ಹಾದಿ ಶ್ರೀಗುರುಗಳು ತೋರುತ್ತಾರೆ ” : ಸ್ವಪ್ನಲಕ್ಷ್ಮಿ .ಕೆ
” ಶ್ರೀಮಠದ ಸೇವೆಯಲ್ಲಿ ತುಂಬಾ ಆಸಕ್ತಿಯಿದ್ದರೂ ನನ್ನ ದೈನಂದಿನ ಜೀವನದ ಜವಾಬ್ದಾರಿಗಳ ನಡುವೆ ಮಾಸದ ಮಾತೆಯಾಗಿ ಗುರಿ ಸೇರಲು ಸಾಧ್ಯವೇ ಎಂಬ ಆತಂಕದಿಂದ ಆರಂಭದಲ್ಲಿ ಮಾಸದ ಮಾತೆಯಾಗಲು ತುಸು ಅಳುಕಿದೆ. ಮುಂದೆ ಶ್ರೀಗುರುಗಳೇ ” ಮಾಸದ ಮಾತೆಯಾಗು ” ಎಂದು ಹರಸಿದಾಗ ನನ್ನ ತುಮುಲವನ್ನು ಭಿನ್ನವಿಸಿದೆ. ” ನಿನಗೆ ಶೀಘ್ರವಾಗಿ ಗುರಿ ಮುಟ್ಟಲು ಸಾಧ್ಯವಿದೆ ” ಎಂಬ ಶ್ರೀಗುರುಗಳ ಅನುಗ್ರಹ ಬಹಳ ಬೇಗನೆ ಫಲಿಸಿತು. ಅಪ್ಪ, ಅಮ್ಮ, ತಂಗಿ ಹಾಗೂ ಮನೆಯವರ ಸಹಕಾರದಿಂದ ಬಹಳ ಬೇಗನೆ […]
Continue Reading