ಶ್ರೀಗುರುಸೇವೆಯ ಸದವಕಾಶ ಪೂರ್ವ ಜನ್ಮದ ಸುಕೃತ : ಜಯಲಕ್ಷ್ಮಿ ವಿ. ಭಟ್ , ಪದ್ಯಾಣ
” ನಾವು ಮೈಸೂರಿನಲ್ಲಿರುವಾಗ ಮೊದಲ ಬಾರಿ ಶ್ರೀಗುರುಗಳ ದರ್ಶನ ಭಾಗ್ಯ ಪಡೆದೆವು. ಅಂದಿನಿಂದ ಇಂದಿನವರೆಗೂ ಶ್ರೀಮಠದ ವಿವಿಧ ಯೋಜನೆಗಳಿಗೆ ಕೈ ಜೋಡಿಸುತ್ತಾ ಸೇವೆ ಮಾಡುತ್ತಿದ್ದೇವೆ. ಶ್ರೀಗುರು ಸೇವೆ ಮಾಡುವ ಅವಕಾಶ ಮತ್ತು ಆರೋಗ್ಯವನ್ನು ಮಾತ್ರ ದೇವರಲ್ಲಿ ಬೇಡಿಕೊಳ್ಳುವುದು ನಾವು ” ಈ ಮಾತುಗಳು ಮಂಗಳೂರು ಮಂಡಲ ಬಾಯಾರು ವಲಯದ ಮಾಣಿಲ ಮುರುವ ನಿವಾಸಿಗಳಾಗಿರುವ ವಿಶ್ವೇಶ್ವರ ಭಟ್ ಪದ್ಯಾಣ ಇವರ ಪತ್ನಿ ಜಯಲಕ್ಷ್ಮಿ ವಿ. ಭಟ್ ಅವರದ್ದು. ಡೆಂಬಳದ ರಾಮ ಭಟ್ ,ಸರಸ್ವತಿ ದಂಪತಿಗಳ ಪುತ್ರಿಯಾದ ಜಯಲಕ್ಷ್ಮಿ ವಿ […]
Continue Reading