ಶ್ರೀರಾಮನ ಅನುಗ್ರಹದಿಂದ ಬದುಕಿನಲ್ಲಿ ನೆಮ್ಮದಿ ” : ಅಕ್ಷತಾ ಗಣೇಶ ಭಟ್, ತೋಟದಮೂಲೆ
” ದೇಶೀಯ ಗೋವುಗಳ ಮಹತ್ವವನ್ನು ಸಮಾಜಕ್ಕೆ ತಿಳಿಸಿ, ಗೋಜನ್ಯ ಉತ್ಪನ್ನಗಳ ಸದುಪಯೋಗಗಳ ಬಗ್ಗೆ ಜನರಲ್ಲಿ ಎಚ್ಚರ ಮೂಡಿಸುವ ಮಹತ್ಕಾರ್ಯದಲ್ಲಿ ಭಾಗಿಯಾಗಿ ಗೋಸೇವೆ ಮಾಡುವುದೆಂದರೆ ಪೂರ್ವ ಜನ್ಮದ ಸುಕೃತ ” ಎನ್ನುವವರು ಕನ್ಯಾನದ ಪಂಜಜೆ ಮೂಲದ ತೋಟದಮೂಲೆ ನಿವಾಸಿಗಳಾಗಿದ್ದ , ಪ್ರಸ್ತುತ ಬೆಂಗಳೂರು ದಕ್ಷಿಣ ಮಂಡಲ ಶ್ರೀಗಿರಿನಗರ ವಲಯದ ಹನುಮಂತ ನಗರದಲ್ಲಿ ವಾಸಿಸುವ ಗಣೇಶ ಭಟ್ ಅವರ ಪತ್ನಿ ಅಕ್ಷತಾ. ಇಪ್ಪತ್ತು ವರ್ಷಗಳಿಂದ ಶ್ರೀಮಠದ ಸಂಪರ್ಕದಲ್ಲಿರುವ ಅಕ್ಷತಾ ಮುದ್ರಜೆ ಸುಬ್ರಹ್ಮಣ್ಯ ಭಟ್ ಹಾಗೂ ಇಂದಿರಾ ದಂಪತಿಗಳ ಪುತ್ರಿ. […]
Continue Reading