ಹಸುವೊಂದು ಮನೆಯಲ್ಲಿದ್ದರೆ ಜೀವನವೇ ಹಸಿರು ” : ಲಕ್ಷ್ಮೀ ವಿ.ಜಿ. ಭಟ್
” ನಮಗೆ ಮಾತ್ರವಲ್ಲ, ನಮ್ಮ ಮಕ್ಕಳಿಗೂ ಹಸುಗಳೆಂದರೆ ತುಂಬಾ ಪ್ರೀತಿ. ಪೇಟೆಯ ಜೀವನದಲ್ಲೂ, ಉದ್ಯೋಗದ ನಡುವೆಯೂ ಮನೆಯಲ್ಲಿ ಎರಡು ದೇಶೀಯ ತಳಿಯ ಹಸುಗಳನ್ನು ಸಾಕುತ್ತಿರುವುದು ಮಕ್ಕಳ ಆಸಕ್ತಿಯಿಂದ ” ಎನ್ನುವವರು ಮೂಲತಃ ಕರ್ಕಿಯವರಾದ ಪ್ರಸ್ತುತ ಉಪ್ಪಿನಂಗಡಿ ಮಂಡಲ, ಕಬಕ ವಲಯದ ಮುರ ನಿವಾಸಿಗಳಾಗಿರುವ ಲಕ್ಷ್ಮೀ ವಿ.ಜಿ. ಭಟ್. ಗೋಕರ್ಣದ ದತ್ತಾತ್ರೇಯ ಉಪಾಧ್ಯಾಯ ,ಗಂಗಾ ಉಪಾಧ್ಯಾಯ ದಂಪತಿಗಳ ಪುತ್ರಿಯಾದ ಲಕ್ಷ್ಮಿ ಅವರು ಬಹುಮುಖ ಪ್ರತಿಭೆಯ ಮಾಸದ ಮಾತೆ. ಸಂಸ್ಕೃತ ಅಲಂಕಾರ ಶಾಸ್ತ್ರದಲ್ಲಿ ವಿದ್ವತ್ ಪದವಿ ಪಡೆದ ಇವರು […]
Continue Reading