” ಶ್ರೀಮಠದ ಸೇವೆಯಲ್ಲಿ ಮನೋ ತೃಪ್ತಿ ” : ಅನಿತಾ ಪ್ರಮೋದ ಪಂಡಿತ
ಸಿದ್ಧಾಪುರ ಮಂಡಲದ ಅಂಬಾಗಿರಿ ವಲಯದ ಅನಿತಾ ಪ್ರಮೋದ ಪಂಡಿತ ಅವರು ಕೆಲವು ವರ್ಷಗಳಿಂದ ಶ್ರೀಮಠದ ಸಂಪರ್ಕದಲ್ಲಿ ಇದ್ದುಕೊಂಡು ಸದಾ ತಮ್ಮಿಂದ ಸಾಧ್ಯವಾದ ರೀತಿಯಲ್ಲಿ ಶ್ರೀಗುರು ಸೇವೆ, ಗೋಸೇವೆಯಲ್ಲಿ ತೊಡಗಿಸಿಕೊಂಡವರು. ಹಿತ್ಲಳ್ಳಿಯ ನಾರಾಯಣ ಭಟ್ ಹಾಗೂ ಲಲಿತಾ ಅವರ ಪುತ್ರಿಯಾದ ಅನಿತಾ ಶಿರಸಿಯ ಸರಕಾರಿ ಕಾಲೇಜೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಒಂದು ಬಾರಿ ಗೋಸ್ವರ್ಗಕ್ಕೆ ಹೋದಾಗ ಅಲ್ಲಿ ಮುಕ್ತವಾಗಿ ವಿಹರಿಸುವ ಹಸುಗಳನ್ನು ಕಂಡಾಗ ಗೋಮಾತೆಗಾಗಿ ಯಾವುದಾದರೊಂದು ರೀತಿಯಲ್ಲಿ ಸೇವೆ ಮಾಡಬೇಕೆಂಬ ಅಭಿಲಾಷೆ ಇವರ ಮನದಲ್ಲಿ ಮೂಡಿ ಬಂತು. ” ಬಾಲ್ಯದಲ್ಲಿ […]
Continue Reading