ಚಿತ್ರ ಜೀವಂತಿಕೆಯ ಕಲಾವಿದ ಯುವ ಉದ್ಯಮಿ ಪ್ರದೀಪ
ಈತನ ಕೈಗಳಲ್ಲಿ ಮೂಡಿದ ಚಿತ್ರಗಳು ನೋಡುಗರ ಚಿತ್ತದಲ್ಲಿ ಬೆರಗು ಮೂಡಿಸುತ್ತದೆ. ಯಾವ ಚಿತ್ರಕಲಾ ಶಾಲೆಯಲ್ಲಿಯೂ ಅಭ್ಯಾಸ ಮಾಡಿಲ್ಲವಾದರೂ ನುರಿತ ಕಲಾವಿದನಂತೆ ಚಿತ್ರಗಳಲ್ಲಿ ಜೀವಂತಿಕೆ ಮೂಡಿಸುವ ಯುವ ಕಲಾವಿದ ಇನ್ನೊಂದೆಡೆಯಲ್ಲಿ ಯಶಸ್ವೀ ಉದ್ಯಮಿಯೂ ಹೌದು, ವಿದ್ಯಾರ್ಥಿಯೂ ಹೌದು. ಅವರೇ ಕಾಸರಗೋಡು ಜಿಲ್ಲೆಯ ಗೋಪಾಲಕೃಷ್ಣ ಭಟ್ ಮತ್ತು ಸವಿತಲಕ್ಷ್ಮೀ ಅವರ ಸುಪುತ್ರ ಪ್ರದೀಪ ಎಂ.ಜಿ. *ಸೌರಶಕ್ತಿಯನ್ನು ಸಮಾಜಕ್ಕೆ ಪರಿಚಯಿಸುತ್ತಿರುವ ಉದ್ಯಮಿ* ಎಸ್. ಎಸ್. ಎಲ್.ಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ತಮಗೆ ಆಸಕ್ತಿ ಇರುವ ಶಿಕ್ಷಣ ಕ್ಷೇತ್ರವಾದ ಎಲೆಕ್ಟ್ರಾನಿಕ್ಸ್ […]
Continue Reading