” ಶ್ರೀ ಮಠದ ಸೇವೆಯಲ್ಲಿ ತೊಡಗಿಸಿಕೊಳ್ಳಲು ಆಶೀರ್ವಚನಗಳೇ ಪ್ರೇರಣೆ ” : ಮಾಲಿನಿ ಕೆ. ಭಟ್ಟ
ಹೊನ್ನಾವರ ಮಂಡಲದ ಭಟ್ಕಳ ವಲಯದ ಗುರಿ ತಲುಪಿದ ಮಾಸದ ಮಾತೆಯಾಗಿರುವ ಮಾಲಿನಿ ಕೆ. ಭಟ್ ಬಲಸೆಯ ಕೃಷ್ಣಾನಂದ ಶಿವರಾಮ ಭಟ್ಟರ ಪತ್ನಿಯಾಗಿದ್ದಾರೆ. ಹಲವಾರು ವರ್ಷಗಳಿಂದ ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರು ಭಟ್ಕಳದ ಕಾರಗದ್ದೆಯ ವಾಸುದೇವ ವೆಂಕಟರಮಣ ಭಟ್ಟ ಹಾಗೂ ಸರಸ್ವತಿ ವಾಸುದೇವ ಭಟ್ಟ ಇವರ ಪುತ್ರಿ. ಶ್ರೀ ರಾಮಚಂದ್ರಾಪುರ ಮಠ ಹೊಸನಗರದಲ್ಲಿ ನಡೆದ ಶ್ರೀ ರಾಮಾಯಣ ಮಹಾಸತ್ರ, ವಿಶ್ವ ಗೋಸಮ್ಮೇಳನಗಳಲ್ಲಿ ಕಾರ್ಯಕರ್ತೆಯಾಗಿ ಭಾಗವಹಿಸಿದ ಅನುಭವ ಇವರಿಗಿದೆ. ” ಬಾಲ್ಯದಿಂದಲೇ ಗೋವುಗಳ ಮೇಲೆ ತುಂಬಾ ಪ್ರೀತಿಯಿತ್ತು. ಶ್ರೀಗುರುಗಳ ವಿವಿಧ […]
Continue Reading