ರೈತರೇ, ನಿಮ್ಮ ಕೃಷಿಭೂಮಿ ಸಾರ ಹೆಚ್ಚಿಸಲು ಬಂದಿದೆ ಸ್ವರ್ಗಸಾರ : ಇದು ರೈತರಿಗಾಗಿ ಗೋಫಲ ಟ್ರಸ್ಟ್ ಸಿದ್ಧಪಡಿಸಿರುವ ಸಂಪೂರ್ಣ ಜೈವಿಕ‌ ಗೊಬ್ಬರ

ನಮ್ಮೆಲ್ಲ ಸನಾತನ ಉಲ್ಲೇಖಗಳು ಗೋಮಯೇ ವಸತೇ ಲಕ್ಷ್ಮೀ ಎಂದೇ ಹೇಳುತ್ತವೆ. ಅಂದ್ರೆ ಬದುಕಿನುದ್ದಕ್ಕೂ ಮಾನವನಿಗೆ ನೆರಳಾಗುವ ಗೋಮಾತೆಯು ನಮಗೆ ನೀಡುವ ಕೊಡುಗೆಗಳಲ್ಲಿ ಗೋಮಯ ಹಾಗೂ ಗೋಮೂತ್ರ ಪ್ರಧಾನವಾದದ್ದು. ಗೋಮಯ ಹಾಗೂ ಗೋಮೂತ್ರವನ್ನು ನಮ್ಮ ಹಿರಿಯರು ಲಕ್ಷ್ಮೀ ಹಾಗೂ ಗಂಗೆಯ ರೂಪದಲ್ಲಿ ನೋಡುತ್ತಿದ್ದರು. ಇಂಥ ಆರೋಗ್ಯ ಹಾಗೂ ಪೂಜನೀಯ ಗೋವಸ್ತುಗಳು ನಮ್ಮ ಭೂಮಿ ಸೇರಿದರೆ ಮಾತ್ರ ನಾವು ಸೇವಿಸುವ ಆಹಾರ ಆರೋಗ್ಯಪೂರ್ಣವಾಗಲು ಸಾಧ್ಯ.   ಹೀಗಾಗಿ ನಾವು ಸೇವಿಸುವ ಆಹಾರವನ್ನು ಆರೋಗ್ಯಪೂರ್ಣವಾಗಿಸುವ ನಿಟ್ಟಿನಲ್ಲಿ, ಆಹಾರವನ್ನು ಉತ್ಪಾದಿಸಿ ಕೊಡುವ ಭೂಮಿಗೂ […]

Continue Reading

ಗೋವಿಗೆ ಮೇವು- ಶ್ರಮದಾನದ ಮೂಲಕ ವಿಭಿನ್ನ ಕಾರ್ಯ – ಅಮೃತಧಾರಾ ಗೋಶಾಲೆಗೆ ಗೋಪ್ರೇಮಿಗಳ ನೆರವು.

ಕಾಸರಗೋಡು: ಕಾಸರಗೋಡಿನ ಪೆರ್ಲದ ಬಜಕೂಡ್ಲುವಿನಲ್ಲಿರುವ ಅಮೃತಧಾರಾ ಗೋಶಾಲೆಗೆ ಸ್ವಯಂಪ್ರೇರಿತ ಶ್ರಮದಾನದ ಮೂಲಕ ಮೇವಿನ ಹುಲ್ಲನ್ನು ಒದಗಿಸುವ ವಿಭಿನ್ನ ಪ್ರಯತ್ನ ನಡೆಯಿತು.   ಕುಂಬಳೆ ವಲಯದ ಸೀತಾಂಗೋಳಿಯ ಹಮೀದ್ ನೆಲ್ಲಿಕುನ್ನು ಅವರಿಗೆ ಸೇರಿದ ಸ್ಥಳದಲ್ಲಿ ಹಸಿಹುಲ್ಲು ಬೆಳೆದಿತ್ತು‌. ಈ ಹುಲ್ಲನ್ನು ಸದುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಳ್ಳೇರಿಯ ಹವ್ಯಕ ಮಂಡಲದ ಚಂದ್ರಗಿರಿ ಹವ್ಯಕ ವಲಯದ ನೇತೃತ್ವದಲ್ಲಿ ಗೋಪ್ರೇಮಿಗಳು ಈ ಹುಲ್ಲನ್ನು ಕತ್ತರಿಸಿ ವಾಹನದಲ್ಲಿ ತುಂಬಿ ಬಜಕೂಡ್ಲು ಅಮೃತಧಾರ ಗೋಶಾಲೆಗೆ ಕಳುಹಿಸಿಕೊಟ್ಟರು.   ಶ್ರೀರಾಮಚಂದ್ರಾಪುರ ಮಠದ ಮುಳ್ಳೇರಿಯಾ ಮಂಡಲ ವಿದ್ಯಾರ್ಥಿವಾಹಿನಿ ಪ್ರಧಾನ […]

Continue Reading

ಸ್ವಾನುಭವ – ವಿದ್ಯಾಶಂಕರಿ ಯಸ್.

ಇದು ಆರೆಂಟು ತಿಂಗಳ ಹಿಂದಿನ ಘಟನೆ‌. ಬೆಳಿಗ್ಗೆ ಏಳುವಾಗ ಸರಿಯಾಗಿಯೆ ಇದ್ದ ಕಣ್ಣುಗಳು, ಸ್ವಲ್ಪ ಹೊತ್ತಿಗೆ ಉರಿಯಲಾರಂಭಿಸಿತು. ಅದೇನೋ ಕಣ್ಣೊಳಗೆ ಹೊಕ್ಕಿರಬಹುದು ಎಂದು ಉಜ್ಜಿದೆ, ನೀರು ಹಾಕಿ ತೊಳೆದೆ, ಇನ್ನೂ ಏನೇನೋ‌ ಮಾಡಿದೆ, ಉರಿ ಕಡಿಮೆಯಾಗುವ ಬದಲು ಜಾಸ್ತಿ ಆಗ್ತಾ ಹೋಯಿತು, ಕಣ್ಣು ಕೆಂಪಾಯಿತು ಅಷ್ಟೇ ಅಲ್ಲ ಕಣ್ಣಿನ ಸುತ್ತಲೂ ಬಾವು ಕೂಡ ಬಂದಿತ್ತು,‌ ನೋವು ಮತ್ತು ಉರಿ ತಡೆಯಲಾರದಾಯಿತು‌. ಗೋಮೂತ್ರ ಸರ್ವರೋಗಕ್ಕೂ ಮದ್ದು ಎಂದು ಶ್ರೀಗುರುಗಳು ಹೇಳಿದ್ದನ್ನು ಕೇಳಿದ್ದ ನಾನು, ನಮ್ಮ ಮನೆಯಲ್ಲಿದ್ದ ಮಾ ಗೋ […]

Continue Reading