ಧನದ ಬದಲಿಗೆ ದನವನ್ನು ಪ್ರೀತಿಸಿ. ಅದು ಯಾವತ್ತೂ ನಮ್ಮ ಕೈಬಿಡುವುದಿಲ್ಲ. | ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು
ವಿಶಿಷ್ಟ ಗೋಧಾಮ ಗೋಸ್ವರ್ಗಕ್ಕೆ ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ, ಉಪಾಧ್ಯಕ್ಷರಾದ ಕೆಕ್ಕಾರು ಶ್ರೀಧರ್ ಭಟ್, ಕಾರ್ಯದರ್ಶಿ ಪ್ರಶಾಂತ್ ಭಟ್ ಮಳವಳ್ಳಿ, ವಿನಾಯಕ ಮಧ್ಯಸ್ಥ ಹಾಗೂ ಮಹಾಸಭೆಯ ಪದಾಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು.