ಹನೂರು: ಭಾರತೀಯ ತಳಿಯ ಗೋವುಗಳ ಸಂರಕ್ಷಣೆ ಮತ್ತು ಗ್ರಾಮೀಣ ಜನರ ಜೀವನೋಪಾಯಕ್ಕೆ ಉತ್ತೇಜನ
ಪೆರ್ಲ: ಬಜಕ್ಕೂಡ್ಲಿನ ಅಮೃತಧಾರಾ ಗೋಶಾಲೆಯಲ್ಲಿ ವೈಶಾಖ ಅಮಾವಾಸ್ಯೆಯಂದು (16-05-2026) ‘ಶನಿನಮನ -ತಾಪಶಮನ’ ವಿಶೇಷ
ಕುಮಟ: ಹೊಸಾಡದ ಭಾರತೀಯ ಗೋ ಬ್ಯಾಂಕ್ ಗೋಶಾಲೆಯಲ್ಲಿ ಕಾಮಧೇನುವಿನ ಸನ್ನಿಧಿಯಲ್ಲಿ ಕಾಮಧೇನು
ಕೈರಂಗಳ: ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ
ಪುಣ್ಯಕೋಟಿ ನಗರ: ದೇಶೀ ಹಸುಗಳ ಸಂವರ್ಧನೆ, ಸಂರಕ್ಷಣೆ ಧ್ಯೇಯವಾಗಿರಿಸಿಕೊಂಡು ಗೋಶಾಲೆಗಳ ಮೇಲೆ ಕಿಡಿಗೇಡಿಗಳ
ಪೆರ್ಲ: ಎಣ್ಮಕಜೆ ವಲಯದ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಶ್ರೀರಾಮಚಂದ್ರಾಪುರ ಮಠದ ಪದಾಧಿಕಾರಿಗಳು ಭೇಟಿ
ಗೋವು ಶೂನ್ಯ ಬದುಕು ನಮ್ಮದಾಗಬಾರದು. ಗೋ ಸಹಿತ ಬದುಕು ಬದುಕಬೇಕು ಎಂದು ಶ್ರೀಸಂಸ್ಥಾನ
ಮಾಲೂರು: ಮುಂದಿನ ಪೀಳಿಗೆಗಾಗಿ ಗೋವಿಗಳನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಮಾಲೂರು ಗಂಗಾಪುರದ ಶ್ರೀ
ಗಂಗಾಪುರ ಶ್ರೀ ರಾಘವೇಂದ್ರ ಗೋಆಶ್ರಮದಲ್ಲಿರುವ ಶ್ರೀ ಸಿದ್ಧಾಂಜನೇಯ ಸ್ವಾಮಿ ನೂತನ ಮಂದಿರ ನಿರ್ಮಾಣದ
ಮುರ್ಡೇಶ್ವರದಲ್ಲಿ ನೂತನವಾಗಿ ನಿರ್ಮಿಸಿರುವ ಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗವನ್ನು ಶ್ರೀಗಳವರು ಲೋಕಾರ್ಪಣ ಗೊಳಿಸಿದರು.
ಅಮೃತಧಾರಾ ಗೋಶಾಲೆ ಹೊಸಾಡು ಕುಮಟಾದಲ್ಲಿ ಬಲಿಪಾಡ್ಯಮಿ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಾಣಿ ಮಠದ ಗೋಶಾಲೆಗೆ ದರ್ಬೆವಲಯ ಮುಕ್ರಂಪಾಡಿಯ ಮಧುರಕಾನ ಗಣಪತಿ ಭಟ್ಟರಿಂದ ೧,೬೦೦
ಜೇಡ್ಲ ಗೋಶಾಲೆಯ ಜಾಗ ಹಾಗೂ ಐವತ್ತು ಮಲೆನಾಡು ಗಿಡ್ಡ ಗೋವುಗಳನ್ನು ಶ್ರೀಮಠಕ್ಕೆ ದಾನ
ಪೆರಡಾಲ ವಲಯ ಮೀಸೆ ಬಯಲು ಘಟಕದ ಮಿಂಚಿನಡ್ಕ ರವೀಂದ್ರನಾಥ ಹಾಗೂ ವಿದ್ಯಾ
ಮಾವಿನಕಟ್ಟೆಯ ಸದಾಶಿವ ಶರ್ಮ, ಸೌಮ್ಯ ದಂಪತಿಗಳ ಮಗಳು ಸಾನ್ವಿಯ ಹುಟ್ಟಿದ ದಿನವನ್ನು ಜಕೂಡ್ಲುಗೋಶಾಲೆಯಲ್ಲಿ
ಪರಮಯ್ಯ ಗಣೇಶ ಹೆಗಡೆ (ಮಾಬ್ಲ ಹೆಗಡೆ ಮನೆ ಕರ್ಕಿ) ಇವರು ತಮ್ಮ
ಬಜಕೂಡ್ಲು ಅಮೃತಧಾರಾ ಗೋಶಾಲೆ ಗೋವುಗಳ ಮೇವಿಗಾಗಿ ಹಸಿ ಹುಲ್ಲು ಸಂಗ್ರಹಿಸುವ “ಸೇವಾ ಅರ್ಘ್ಯ”
ಪಳ್ಳತಡ್ಕ ವಲಯದ ಗುರಿಕಾರ ಶ್ರೀಕೃಷ್ಣ ಭಟ್ ಮುಣ್ಚಿಕಾನ ಮತ್ತು ಮನೆಯವರು ಬಜಕೂಡ್ಲು ಅಮೃತಧಾರಾ
ಹೊಸಾಡಿನ ಅಮೃತಧಾರಾ ಗೋಶಾಲೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವೆಟರ್ನರಿ ಆಸ್ಪತ್ರೆಯಿಂದ ಅನಾರೋಗ್ಯ