|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಲೋಕಕ್ಕೆ ಪ್ರಮಾಣ ಪತ್ರ

ಗೋಲೋಕ: ಕರ್ನಾಟಕ ಸರಕಾರದಿಂದ ಮಾಹಾನಂದಿ ಗೋಲೋಕಕ್ಕೆ ದೊರೆತಂತಹ ಪ್ರಮಾಣ ಪತ್ರವನ್ನು ಪಶು ಸಂಗೋಪನಾ ಸಚಿವರಾದ ಪ್ರಭು ಚೌಹಾಣ್ ಇವರಿಂದ ಗೋಲೋಕದ ಅಧ್ಯಕ್ಷರಾದ ಡಾಕ್ಟರ್ ಸೀತಾರಾಮ ಪ್ರಸಾದ್ ಹಾಗೂ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಎಡಪ್ಪಾಡಿ ಅವರು ಸ್ವೀಕರಿಸಿದರು.