ಗೋಸ್ವರ್ಗ: ಗೋವುಗಳಿಗೆ ಅಮವಾಸ್ಯೆ ಹಾಗೂ ಗ್ರಹಣದ ದಿನದಂದು ಶಿರಸಿಯ ಮಾರ್ವಾಡಿ ವಿಷ್ಣು ಸಮಾಜ ಬಾಂಧವರು ಗೋಗ್ರಾಸ ಸಮರ್ಪಿಸಿದರು. ಗೋಪ್ರೀಮಿಗಳಾದ ಶಿರಸಿಯಲ್ಲಿ ನೆಲೆಸಿರುವ ರಾಜಸ್ಥಾನದ ಮಾರ್ವಾಡಿ ಸಮಾಜದವರು 50ಕೆ.ಜಿ ಹಿಂಡಿ ಹಾಗೂ 50ಕೆ.ಜಿ ಬೆಲ್ಲವನ್ನು ತಂದು ಗೋಸ್ವರ್ಗದ ಗೋವುಗಳಿಗೆ ನೀಡಿದರು.
ಶಿರಸಿಯ ಮಾರ್ವಾಡಿ ವಿಷ್ಣು ಸಮಾಜ ಬಾಂಧವರಿಂದ ಗೋಗ್ರಾಸ ಸಮರ್ಪಣೆ

