|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಹೊಸಾಡಕ್ಕೆ ಪ್ರಮಾಣ ಪತ್ರ

ಹೊಸಾಡ: ಕರ್ನಾಟಕ ಸರ್ಕಾರದಿಂದ ಹೊಸಾಡ ಅಮ್ರತಧಾರಾ ಗೋಶಾಲೆಗೆ ಪಶುಸಂಗೋಪನಾ ಸಚಿವರಾದ ಪ್ರಭು ಚಹ್ವಾಣ್ ಅವರಿಂದ ಗೋಶಾಲೆಯ ಪರವಾಗಿ ವಿನಾಯಕ ಎಸ್. ಭಟ್ ಅವರು ಪ್ರಮಾಣ ಪತ್ರ ವನ್ನು ಸ್ವೀಕರಿಸಿದರು.