ಹೊಸಾಡಕ್ಕೆ ಪ್ರಮಾಣ ಪತ್ರ Thursday, December 12th, 2019 Srimukha ಹೊಸಾಡ: ಕರ್ನಾಟಕ ಸರ್ಕಾರದಿಂದ ಹೊಸಾಡ ಅಮ್ರತಧಾರಾ ಗೋಶಾಲೆಗೆ ಪಶುಸಂಗೋಪನಾ ಸಚಿವರಾದ ಪ್ರಭು ಚಹ್ವಾಣ್ ಅವರಿಂದ ಗೋಶಾಲೆಯ ಪರವಾಗಿ ವಿನಾಯಕ ಎಸ್. ಭಟ್ ಅವರು ಪ್ರಮಾಣ ಪತ್ರ ವನ್ನು ಸ್ವೀಕರಿಸಿದರು.