ಗೋದೀಪ ~ ದೀಪಾವಳಿ ಗೋಪೂಜೆ – ಶ್ರೀರಾಮಚಂದ್ರಾಪುರ ಮಠ , ಗಿರಿನಗರ
ಹಳ್ಳಿಗಳು ಹಾಗೂ ಹಳ್ಳಿಗರು ಬೆಂಗಳೂರನ್ನು ಸೇರುತ್ತಾ ಸಾಗಿದಂತೆ ಬೆಂಗಳೂರು ದೊಡ್ಡದಾಗುತ್ತಾ ಹೋಗಿದೆ. ನಾವು ಹಳ್ಳಿಗಳನ್ನು ಮಾತ್ರ ಬಿಟ್ಟುಬಂದಿಲ್ಲ, ಈ ಮಾಯಾ ನಗರಿಗೆ ಬರುವಾಗ ನಮ್ಮ ಸಂಸ್ಕೃತಿಯನ್ನೂ ಬಿಟ್ಟು ಬಂದಿರುವುದು ದುರಂತ. ಇಂದು ಹಳ್ಳಿಗಳಲ್ಲಿಯೂ ಕೂಡ ನಗರದ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖೆಯಲ್ಲಿ ನಡೆದ ‘ಗೋದೀಪ – ದೀಪಾವಳಿ ಗೋಪೂಜೆ’ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಗೋಸಂದೇಶ ನೀಡಿದ ಶ್ರೀಗಳು, ಭಗವಾನ್ ಶ್ರೀಕೃಷ್ಣನು ಗೋಪೂಜೆಯ ಪ್ರವರ್ತಕನಾಗಿದ್ದು, […]
Continue Reading