ಕುಟುಂಬದ ಕ್ಷೇಮಕ್ಕಾಗಿ ಗೋವಿಗೆ ಮೇವು!

ಸುದ್ದಿ

ಮಾಲೂರು: ಕುಟುಂಬದ ಕ್ಷೇಮಕ್ಕಾಗಿ ಗೋಪ್ರೇಮಿಯೊಬ್ಬರು ಗೋವುಗಳಿಗೆ ಮೇವು ನೀಡಿದ ವಿಶಿಷ್ಠ ಕಾರ್ಯಕ್ರಮವೊಂದು ಮಾಲೂರು ಶ್ರೀರಾಘವೇಂದ್ರ ಗೋಆಶ್ರಮದಲ್ಲಿ ಅ.೧೫ರಂದು ನಡೆದಿದೆ.

ಮಾಲೂರು ಇರುಬನಹಳ್ಳಿ ನಿವಾಸಿಯಾಗಿರುವ ನಾರಾಯಣ ರೆಡ್ಡಿ ಈ ವಿಶಿಷ್ಠ ಕಾರ್ಯಕ್ರಮವನ್ನು ನಡೆಸಿದವರಾಗಿದ್ದಾರೆ. ಒಂದು ಟ್ರಾಕ್ಟರ್ ಲೋಡ್ ಜೋಳದ ಕಡ್ಡಿ ಮೇವನ್ನು ಗೋಆಶ್ರಮಕ್ಕೆ ನೀಡಿದರು. ಸ್ವತಃ ತಾವೇ ಗೋವುಗಳಿಗೆ ನೀಡುವ ಮೂಲಕ ಗೋಪ್ರೇಮವನ್ನು ಮೆರೆದಿದ್ದಾರೆ.

Author Details


Srimukha

1 thought on “ಕುಟುಂಬದ ಕ್ಷೇಮಕ್ಕಾಗಿ ಗೋವಿಗೆ ಮೇವು!

Leave a Reply

Your email address will not be published. Required fields are marked *