|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಹುಲ್ಲು ಸಮರ್ಪಣೆ

ಗೋಲೋಕ: ಶಿವಮೊಗ್ಗದಲ್ಲಿರುವ ರಘುರಾಮ ಭಟ್, ಪುತ್ರ ವಿವೇಕ ಭಟ್ ಕುಟುಂಬದವರು ಎರಡು ಗಾಡಿ (ಸುಮಾರು ೫.೨೫ ಟನ್) ಬಿಳಿ ಹುಲ್ಲನ್ನು ಮಹಾನಂದಿ ಗೋಲೋಕಕ್ಕೆ ಸಮರ್ಪಣೆ ಮಾಡಿದರು.