ಗೋಸ್ವರ್ಗಕ್ಕೆ ಭೇಟಿ

ಗೋಶಾಲಾ

ಗೋಸ್ವರ್ಗ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಶ್ರೀ ಕೆ.ಎನ್ ವೆಂಕಟನಾರಾಯಣ ಮತ್ತು ಪದಾಧಿಕಾರಿಗಳು ಗೋಸ್ವರ್ಗಕ್ಕೆ ಭೇಟಿ ನೀಡಿದ್ದರು. ಗೋವುಗಳ ವೀಕ್ಷಣೆ ಮಾಡಿ ಸಂಪೂರ್ಣ ಮಾಹಿತಿ ಪಡೆದರು. ಗೋಸ್ವರ್ಗದ ಪರಿಕಲ್ಪನೆ ಹಾಗೂ ಇಲ್ಲಿನ ವ್ಯವಸ್ಥೆಗಳ ಕುರಿತು ಹರ್ಷ ವ್ಯಕ್ತಪಡಿಸಿದರು. ಗೋಸ್ವಾದು ಮಳಿಗೆಯಲ್ಲಿ ಹಾಲಿನ ಉತ್ಪನ್ನಗಳನ್ನು ಸವಿದು ಸಂತಸಗೊಂಡರು. ಗೋಸ್ವರ್ಗಕ್ಕೆ ಮಹಾಸಭಾದಿಂದ ಹೆಚ್ಚಿನ ಸಹಕಾರ, ದಾನಿಗಳಿಂದ ಸಹಾಯ ಕೊಡಿಸುವ ಮೂಲಕ ಗೋರಕ್ಷಣಾಕಾರ್ಯದಲ್ಲಿ ಕೈಜೋಡಿಸುವ ಭರವಸೆ ನೀಡಿದರು.

Author Details


Srimukha

Leave a Reply

Your email address will not be published. Required fields are marked *