ಗೋಸ್ವರ್ಗ: ಗೋವುಗಳಿಗೆ ಅಮವಾಸ್ಯೆ ಹಾಗೂ ಗ್ರಹಣದ ದಿನದಂದು ಶಿರಸಿಯ ಮಾರ್ವಾಡಿ ವಿಷ್ಣು ಸಮಾಜ ಬಾಂಧವರು ಗೋಗ್ರಾಸ ಸಮರ್ಪಿಸಿದರು. ಗೋಪ್ರೀಮಿಗಳಾದ ಶಿರಸಿಯಲ್ಲಿ ನೆಲೆಸಿರುವ ರಾಜಸ್ಥಾನದ ಮಾರ್ವಾಡಿ ಸಮಾಜದವರು 50ಕೆ.ಜಿ ಹಿಂಡಿ ಹಾಗೂ 50ಕೆ.ಜಿ ಬೆಲ್ಲವನ್ನು ತಂದು ಗೋಸ್ವರ್ಗದ ಗೋವುಗಳಿಗೆ ನೀಡಿದರು.
Author Details
Srimukha