ಗೋಸ್ವರ್ಗದಲ್ಲಿ ನಡೆದ ಸರ್ವ ಸೇವಕ ಸಮಾವೇಶದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಗಳವರಿಗೆ ರವೀಂದ್ರ ಹೆಗಡೆ ಅವರು ಬಿಡಿಸಿದ ಚಿತ್ರವನ್ನು ಸಮರ್ಪಿಸಿ ಆಶೀರ್ವಾದ ಮಂತ್ರಾಕ್ಷತೆ ಪಡೆದರು.

ಧನದ ಬದಲಿಗೆ ದನವನ್ನು ಪ್ರೀತಿಸಿ. ಅದು ಯಾವತ್ತೂ ನಮ್ಮ ಕೈಬಿಡುವುದಿಲ್ಲ.
| ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು