ಗೋಸ್ವರ್ಗಕ್ಕೆ ಬೇಟಿ

ಗೋಶಾಲಾ

ಗೋಸ್ವರ್ಗ: ಮುಖ್ಯಮಂತ್ರಿ ಯಡಿಯೂರಪ್ಪನವರ ತಾಂತ್ರಿಕ ಸಲಹೆಗಾರರಾದ ನಾಗರಾಜಯ್ಯ ಮತ್ತು ಎಸ್ ರಮೇಶ್ ಅವರು ಗೋಸ್ವರ್ಗಕ್ಕೆಬೇಟಿ ನೀಡಿ ಗೋವುಗಳ ಜತೆಗೆ ಕಾಲ ಕಳೆದರು. ಗೋವುಗಳ ಮಾಹಿತಿ ಪಡೆದುಕೊಂಡು ಸಂತಸ ಪಟ್ಟರು. ಗುರುಮೂರ್ತಿ ಶಿಕಾರಿಪುರ ಅವರು ಜೋತೆಗಿದ್ದರು.

Author Details


Srimukha

Leave a Reply

Your email address will not be published. Required fields are marked *